- 44 ವರ್ಷಗಳ ಹಿಂದೆ ಈ ಸಂಘವನ್ನು ಸ್ಥಾಪಿಸಲಾಯಿತು.
- ಹಾಸನ ತಾಲೋಕಿನ ಉಗನೆ ಹಾಗೂ ಬೈಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 29 ಗ್ರಾಮಗಳ 2,300 ಕಿಸಾನ್ ಕುಟುಂಬಸ್ಥರು ಸಂಘದ ಸದಸ್ಯರಾಗಿದ್ದಾರೆ.
- ಸಂಘದಲ್ಲೇ ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ, ಬೆಳೆಗಳಿಗೆ ಕ್ರಿಮಿನಾಶಕಗಳ ವಿತರಣೆಗೆ ಪ್ರತ್ಯೇಕ ಗೋಡೋನ್ ವ್ಯವಸ್ಥೆ ಕೂಡ ಮಾಡಲಾಗಿದೆ.
- ರೈತರಿಂದ ನೇರವಾಗಿ ಜೋಳ ಖರೀದಿ ಮಾಡಿ ರೈತರ ಖಾತೆಗೆ ಹಣ ವರ್ಗಾವಣೆ ಮಾಡುವ ವ್ಯವಸ್ಥೆ ರೂಪಿಸಲಾಗಿದೆ.
- ರೈತರು ಬೆಳೆದ ಬೆಳೆ ದಾಸ್ತಾನಿಗೆ ಉಗ್ರಾಣದ ವ್ಯವಸ್ಥೆ ಕೂಡ ಮಾಡಲಾಗುತ್ತಿದ್ದು ಕಟ್ಟಡದ ಕಾಮಗಾರಿ ಪ್ರಗತಿಯಲ್ಲಿದೆ.
- ರೈತರ ಕೃಷಿ ಚಟುವಟಿಕೆಗಳಿಗೆ ಅಗತ್ಯವಾದ ಕೃಷಿ ಪರಿಕರಗಳನ್ನೂ ಸಹ ನೀಡಲು ವ್ಯವಸ್ಥೆ ಮಾಡಲಾಗಿದೆ.
- ಸಧ್ಯ ಸಂಘವು ವಾರ್ಷಿಕ 50 ಕೋಟಿ ರೂ ವ್ಯವಹಾರ ನೆಡೆಸುತ್ತಿದ್ದು ಜಿಲ್ಲೆ ಹಾಗೂ ರಾಜ್ಯಕ್ಕೆ ಮಾದರಿ ಸಹಕಾರಿ ಸಂಘವಾಗಿ ಕರ್ತವ್ಯ ನಿರ್ವಹಿಸುತ್ತಿದೆ.
Sunday, August 9, 2020
ಪ್ರಧಾನಿ ನರೇಂದ್ರ ಮೋದಿಯವರ ಮನ ಗೆದ್ದ “ಉಗನೆ ಕೃಷಿ ಪತ್ತಿನ ಸಹಕಾರ ಸಂಘ”
Subscribe to:
Post Comments (Atom)

No comments:
Post a Comment